Dr Vishnuvardhan ಸ್ಮಾರಕ ಅಭಿಮಾನಿಗಳಿಂದಲೇ ಬೆಂಗಳೂರಿನಲ್ಲಿ ; ಸೆ. 18ಕ್ಕೆ ಅಡಿಗಲ್ಲು

ಅಭಿಮಾನ್‍ ಸ್ಟುಡಿಯೋದಲ್ಲಿರುವ ಡಾ. ವಿಷ್ಣುವರ್ಧನ್‍(Dr Vishnuvardhan) ಅವರ ಪುಣ್ಯಭೂಮಿಯನ್ನು ಇತ್ತೀಚೆಗೆ ತೆರವುಗೊಳಿಸಿದ್ದು ಗೊತ್ತೇ ಇದೆ. ಒಂದು ಕಡೆ ಆ ಜಾಗವನ್ನು ಪುನಃ ಪಡೆಯುವುದಕ್ಕೆ ಹೋರಾಟ ಪ್ರಾರಂಭವಾಗುವುದರ ಜೊತೆಗೆ, ಬೆಂಗಳೂರಿನಲ್ಲಿ ಇನ್ನೊಂದು ಸ್ಮಾರಕ ಮಾಡುವುದಕ್ಕೆ ವಿಷ್ಣುವರ್ಧನ್‍ ಅಭಿಮಾನಿಗಳು ಮುಂದಾಗಿದ್ದಾರೆ. ಅಭಿಮಾನ್‍ ಸ್ಟುಡಿಯೋದಲ್ಲಿ ಗೊಂದಲ ಹೆಚ್ಚಾದಂತೆ ವಿಷ್ಣುವರ್ಧನ್‍ ಅವರ ಕುಟುಂಬದವರು ಸರ್ಕಾರದೊಂದಿಗೆ ಮಾತುಕತೆ ನಡೆಸಿ, ಮೈಸೂರಿನಲ್ಲಿ ಜಾಗ ಪಡೆದು, ಅಲ್ಲಿ ಈಗಾಗಲೇ ಸ್ಮಾರಕ ನಿರ್ಮಾಣ ಮಾಡಿದ್ದಾಗಿದೆ. ವಿಷ್ಣುವರ್ಧನ್‍ ಅವರ ಸ್ಮಾರಕಕ್ಕಾಗಿ ಮೈಸೂರಿನವಿರಗೂ ಹೋಗುವುದು ಕಷ್ಟ ಎನ್ನುತ್ತಿದ್ದವರಿಗೆ, ಸ್ಮಾರಕಕ್ಕಾಗಿ ಬೆಂಗಳೂರಿನಲ್ಲೇ ಸುದೀಪ್‍…

Read More

Nagarahavu; ಕನ್ನಡದಲ್ಲೊಂದು ಹೊಸ ಪ್ರಯೋಗ; 53 ವರ್ಷಗಳ ನಂತರ ‘ನಾಗರಹಾವು’ ಮುಂದಿನ ಭಾಗ

ಸಾಮಾನ್ಯವಾಗಿ ಒಂದು ಚಿತ್ರ ಯಶಸ್ವಿಯಾಗುತ್ತಿದ್ದಂತೆಯೇ, ಅದರ ಮುಂದಿನ ಭಾಗ ಬರುವುದು ವಾಡಿಕೆ. ಆದರೆ, ಕನ್ನಡದ ಕ್ಲಾಸಿಕ್‍ ಚಿತ್ರಗಳಲ್ಲೊಂದಾದ ‘ನಾಗರಹಾವು’ ಚಿತ್ರದ ಮುಂದಿನ ಭಾಗವು, ಆ ಚಿತ್ರ ಬಿಡುಗಡೆಯಾಗಿ 53 ವರ್ಷಗಳ ಕಾಲ ಬಿಡುಗಡೆಯಾಗುತ್ತಿರುವುದು ವಿಶೇಷ. ಈ ಹಿಂದೆ ‘ಶ್ರೀ ಕ್ಷೇತ್ರ ಕೈವಾರ ತಾತಯ್ಯ’ ಮತ್ತು ‘ದೇವನಹಳ್ಳಿ’ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಪಲ್ಲಕ್ಕಿ ರಾಧಾಕೃಷ್ಣ, ಈಗ ಸದ್ದಿಲ್ಲದೆ ಹೊಸ ಸಿನಿಮಾ ಮಾಡಿದ್ದಾರೆ. ‘ಚಾಮಯ್ಯ ಸನ್‍ ಆಫ್‍ ರಾಮಾಚಾರಿ’ ಎಂಬ ಚಿತ್ರವನ್ನು ಮುಗಿಸಿದ್ದು, ಇದು ‘ನಾಗರಹಾವು’ ಚಿತ್ರದ ಮುಂದುವರೆದ ಭಾಗವಾಗಿದೆ….

Read More