ವೀಡಿಯೋ ಆಲ್ಬಂ ನಿರ್ದೇಶನ ಮಾಡಿದ Yogaraj Bhat

‘ಮನದ ಕಡಲು’ ಚಿತ್ರದ ಸೋಲಿನ ನಂತರ ಯೋಗರಾಜ್‍ ಭಟ್‍ (Yogaraj Bhat) ಮುಂದಿನ ನಡೆ ಏನು ಎಂಬ ಕುತೂಹಲ ಇದ್ದೇ ಇತ್ತು. ಈಗ ಭಟ್ಟರು ಸದ್ದಿಲ್ಲದೆ ಒಂದು ವೀಡಿಯೋ ಆಲ್ಬಂ ನಿರ್ಮಿಸಿ-ನಿರ್ದೇಶಿಸಿದ್ದು, ಈ ಆಲ್ಬಂ ಮೂಲಕ ಸಂಜನ್‍ ಕಜೆ ಎಂಬ ಹೊಸ ಪ್ರತಿಭೆಯನ್ನ ಪರಿಚಯಿಸುತ್ತಿದ್ದಾರೆ. ಯೋಗರಾಜ್ ಭಟ್, ಶ್ರೀನಿಧಿ ಹಾಗೂ ಪ್ರಸನ್ನ ಜೊತೆಗೆ ‘ಮತ್ತೆ ಮೊದಲಿಂದ’ ಎಂಬ ವೀಡಿಯೋ ಆಲ್ಬಂ (Matte Modalinda Album Song) ನಿರ್ಮಿಸಿದ್ದಾರೆ. ಈ ಆಲ್ಬಂನಲ್ಲಿ ನಾಲ್ಕು ಹಾಡುಗಳಿದ್ದು, ಈ ಆಲ್ಬಂನ್ನು ಅವರೇ…

Read More

Yash; ಯಶ್ ಬಿಡುಗಡೆ ಮಾಡಲಿದ್ದಾರೆ ‘ಮನದ ಕಡಲು’ ಚಿತ್ರದ ಟ್ರೇಲರ್

ಯೋಗರಾಜ್‍ ಭಟ್‍ (Yogaraj Bhat) ನಿರ್ದೇಶನದ ‘ಮನದ ಕಡಲು’ (Manada Kadalu) ಚಿತ್ರವು ಮಾರ್ಚ್ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಹೂ ದುಂಬಿಯ ಕಥೆ …’, ‘ತುರ್ರಾ’, ‘ನೀಲಿ ನೀಲಿ ಕಡಲು …’  ಎಂಬ ಮೂರು ಹಾಡುಗಳು ಬಿಡುಗಡೆಯಾಗಿವೆ. ಈಗ ಚಿತ್ರದ ಟ್ರೇಲರ್‌ನ ಸರದಿ. ‘ಮನದ ಕಡಲು’ ಚಿತ್ರದ ಟ್ರೇಲರ್‌ ಅನ್ನು ಯಶ್‍ (Yash) ಬಿಡುಗಡೆ ಮಾಡುತ್ತಿದ್ದಾರೆ. ಇದೇ ಮಾರ್ಚ್ 23ರಂದು ಸಂಜೆ ಆರು ಗಂಟೆಗೆ ಲುಲು ಮಾಲ್‍ನಲ್ಲಿ ನಡೆಯುವ ಸಮಾರಂಭದಲ್ಲಿ ಯಶ್‍ ಅಧಿಕೃತವಾಗಿ ಟ್ರೇಲರ್‍ ಬಿಡುಗಡೆ ಮಾಡಲಿದ್ದಾರೆ. ಅಂದು ಸಾವಿರಾರು…

Read More
Manada Kadalu turra Song

ಹುಚ್ಚನಿಂದ ಸ್ಫೂರ್ತಿ ಪಡೆದು ‘ತುರ್ರಾ’ ಹಾಡು ಬರೆದ ಯೋಗರಾಜ್ ಭಟ್

‘ಮನದ ಕಡಲು’ ಚಿತ್ರಕ್ಕೆ ಸಂಬಂಧಿಸಿದಂತೆ ವಾರಕ್ಕೊಂದು ಪತ್ರಿಕಾಗೋಷ್ಠಿ ಮಾಡುತ್ತಿದ್ದಾರೆ ನಿರ್ದೇಶಕ ಯೋಗರಾಜ್‍ ಭಟ್‍. ಮೊದಲು ಚಿತ್ರದ ಮೊದಲ ನೋಟ ಬಿಡುಗಡೆಯಾಯಿತು. ಆ ನಂತರ ‘ಹೂ ದುಂಬಿಯ ಕಥೆಯ’ ಎಂಬ ಹಾಡನ್ನು ಅವರು ಬಿಡುಗಡೆ ಮಾಡಿದರು. ಈಗ ಚಿತ್ರದ ಎರಡನೇ ಹಾಡನ್ನು ಇದೀಗ ಬಿಡುಗಡೆ ಮಾಡಲಾಗಿದೆ. ‘ತುರ್ರಾ’ ಎಂಬ ಈ ಹಾಡನ್ನು ಯೋಗರಾಜ್ ಭಟ್ ಬರೆದಿದ್ದು, ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಇನ್ನು, ವಿ. ಹರಿಕೃಷ್ಣ, ಸಂಜಿತ್ ಹಗ್ಡೆ ಹಾಗೂ ಪ್ರಾರ್ಥನಾ ಈ ಹಾಡನ್ನು ಹಾಡಿದ್ದಾರೆ. ನೆಲಮಂಗಲದ ಬಳಿಯಿರುವ…

Read More